ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಸುರಿದು ಅಂಬೇಡ್ಕರ್ ಪ್ರತಿಮೆ ಸ್ವಚ್ಛಗೊಳಿಸಿದ ದಲಿತ ಮುಖಂಡರು

Last Updated 22 ಏಪ್ರಿಲ್ 2019, 10:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಪ್ರಧಾನ ಅಂಚೆ ಕಚೇರಿ ವೃತ್ತದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ಶಾಸಕ ಜಗದೀಶ ಶೆಟ್ಟರ್ ಸೇರಿದಂತೆ ಬಿಜೆಪಿ ಮುಖಂಡರು, ಚಪ್ಪಲಿ ಧರಿಸಿ ಮಾಲಾರ್ಪಾಣೆ ಮಾಡುವ ಮೂಲಕ ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ, ದಲಿತ ಸಂಘಟನೆಗಳ ಮುಖಂಡರು ಸೋಮವಾರ ಪ್ರತಿಮೆಗೆ ಹಾಲು ಸುರಿದು ಸ್ವಚ್ಛಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT