ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ವಿಶೇಷಾಂಕ ಬಿಡುಗಡೆ ಮಾಡಿದ ಡಿಸಿ

Last Updated 22 ಅಕ್ಟೋಬರ್ 2022, 5:02 IST
ಅಕ್ಷರ ಗಾತ್ರ

ಧಾರವಾಡ:‘ಪ್ರಜಾವಾಣಿ’ ಹೊರತಂದಿರುವ ‘ದೀಪಾವಳಿ’ ವಿಶೇಷಾಂಕವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಮ್ಮ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿದರು.

ವಿಶೇಷಾಂಕ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ‘ಕಥೆ, ಕವನ, ಪ್ರವಾಸ ಕಥನ, ಅಡುಗೆ, ಮಕ್ಕಳ ಕಥೆಗಳು, ಸ್ಪರ್ಧಾ ಕಥೆಗಳು ಉತ್ತಮವಾಗಿವೆ. ಮುಖಪುಟ ಆಕರ್ಷಕವಾಗಿದೆ’ ಎಂದು ಅಭಿಪ್ರಾಯಪಟ್ಟರು.

ವಿಶೇಷಾಂಕ ಜೊತೆಗೆ ಸಮೃದ್ಧ ಕರ್ನಾಟಕ ಉಚಿತ ಕೊಡುಗೆ ಲಭ್ಯವಿದೆ.

ಪ್ರಸರಣ ವಿಭಾಗದ ಅಮರೇಶ್ ಹಾಗೂ ಸ್ವರೂಪ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT