ಶಾಸಕರಾದ ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣನವರ, ಹುಡಾ ಸದಸ್ಯರಾದ ಚಂದ್ರಶೇಖರ ಗೋಕಾಕ, ಸುನೀಲ್ ಮೊರೆ, ಮೀನಾಕ್ಷಿ ವಂಟಮುರಿ, ಆಯುಕ್ತ ಎನ್.ಎಚ್. ಕುಮ್ಮಣ್ಣನವರ, ನಗರ ಯೋಜಕ ಸದಸ್ಯ ವಿವೇಕ ಕಾರೆಕರ, ಕಾರ್ಯನಿರ್ವಾಹಕ ಎಂಜಿನಿಯರ್ ಎಂ. ರಾಜಶೇಖರ. ವಿಶೇಷ ಭೂಸ್ವಾಧೀನ ಅಧಿಕಾರಿ ಜಯಶ್ರೀ ಶಿಂತ್ರಿ ಪಾಲ್ಗೊಂಡಿದ್ದರು.