<p><strong>ಹುಬ್ಬಳ್ಳಿ</strong>: ‘ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲಾಗುವುದು’ ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಹೇಳಿದರು.</p>.<p>ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯ ಬಗ್ಗೆ ಯಾವುದೇ ಅನುಮಾನಗಳು ಬೇಡ’ ಎಂದರು.</p>.<p>‘ಸ್ಪಷ್ಟ ಬಹುಮತ ಇರುವುದರಿಂದ ಮೂರು ವರ್ಷ ನಮ್ಮದೇ ಸರ್ಕಾರ ಇರಲಿದೆ’ಎಂದು ಹೇಳಿದರು</p>.<p>‘ಇದೇ ತಿಂಗಳ ಅಂತ್ಯದಲ್ಲಿ ದೆಹಲಿಗೆ ಹೋಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇನೆ. ನಮಗೆ ಬೆಂಬಲ ನೀಡಿದವರ ಭರವಸೆ ಈಡೇರಿಸುತ್ತೇವೆ’ ಎಂದರು.</p>.<p>‘ಮಹದಾಯಿ ವಿಚಾರವಾಗಿ ನಾನು ಮತ್ತೊಮ್ಮೆ ಕೇಂದ್ರ ಜೊತೆ ಚರ್ಚೆ ಮಾಡುತ್ತೇನೆ’ ಎಂದು ಹೇಳಿದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲಾಗುವುದು’ ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಹೇಳಿದರು.</p>.<p>ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯ ಬಗ್ಗೆ ಯಾವುದೇ ಅನುಮಾನಗಳು ಬೇಡ’ ಎಂದರು.</p>.<p>‘ಸ್ಪಷ್ಟ ಬಹುಮತ ಇರುವುದರಿಂದ ಮೂರು ವರ್ಷ ನಮ್ಮದೇ ಸರ್ಕಾರ ಇರಲಿದೆ’ಎಂದು ಹೇಳಿದರು</p>.<p>‘ಇದೇ ತಿಂಗಳ ಅಂತ್ಯದಲ್ಲಿ ದೆಹಲಿಗೆ ಹೋಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇನೆ. ನಮಗೆ ಬೆಂಬಲ ನೀಡಿದವರ ಭರವಸೆ ಈಡೇರಿಸುತ್ತೇವೆ’ ಎಂದರು.</p>.<p>‘ಮಹದಾಯಿ ವಿಚಾರವಾಗಿ ನಾನು ಮತ್ತೊಮ್ಮೆ ಕೇಂದ್ರ ಜೊತೆ ಚರ್ಚೆ ಮಾಡುತ್ತೇನೆ’ ಎಂದು ಹೇಳಿದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>