‘ಕೃಷ್ಣಾ ಕಣಿವೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಮಹದಾಯಿ, ಕಳಸಾ–ಬಂಡೂರಿ, ಮಲಪ್ರಭಾ ಒಳಗೊಂಡಂತೆ ಆಲಮಟ್ಟಿ ಜಲಾಶಯದ ನೀರು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಹೆಚ್ಚಿನ ಉಪಯೋಗವಾಗುತ್ತಿದೆ. ತನ್ನ ಪಾಲಿನ ನೀರನ್ನು ಉಪಯೋಗಿಸಲು ಕರ್ನಾಟಕ ಸರ್ಕಾರ ಇದುವರೆಗೆ ಕ್ರಮ ಕೈಗೊಂಡಿಲ್ಲ. ವಿಳಂಬ ಧೋರಣೆಯಿಂದಾಗಿ ಯೋಜನೆ ನನೆಗುದಿಗೆ ಬಿದ್ದಿದೆ’ ಎಂದು ಹೇಳಿದರು.