ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಸಮಿತಿಗಳ ಪದಾಧಿಕಾರಿಗಳಿಗೆ ಪತ್ರ ವ್ಯವಹಾರ ಮಾಡಲು ಅನುಮತಿ ನೀಡಬಾರದು. ಒಂದು ವೇಳೆ ಮಾಡಿದರೆ ಅದನ್ನು ಅಸಿಂಧು ಎಂದು ಪರಿಗಣಿಸಬೇಕು. ಚುನಾವಣೆ ಆಗುವವರೆಗೂ ಶಿಕ್ಷಕರಿಂದ ₹200 ಪಡೆಯಬಾರದು. ಅವಧಿ ಮುಗಿದಿರುವ ಸಮಿತಿಗೆ ಮಾನ್ಯತೆ, ಹಣಕಾಸು ವ್ಯವಹಾರ ನಡೆಸಲು ಅನುಮತಿ ನೀಡಿದರೆ ಶಿಕ್ಷಕರಿಗೆ ಅನ್ಯಾಯವಾಗಲಿದೆ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.