ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಭಾಗದವರೇ ಮುಖ್ಯಮಂತ್ರಿ ಆಗಿರುವುದರಿಂದ ಉತ್ತರ ಕರ್ನಾಟಕದ ಸಮಗ್ರ ಆಭಿವೃದ್ಧಿಗೆ ಆದ್ಯತೆ ನೀಡಬೇಕು. ಕೆ.ಎಸ್. ಈಶ್ವರಪ್ಪ ಹಾಗೂ ಅರವಿಂದ ಬೆಲ್ಲದ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು, ಶಾಸಕರಾದ ಶಂಕರಪಾಟೀಲ ಮುನೇನಕೊಪ್ಪ ಮತ್ತು ಅಮೃತ ದೇಸಾಯಿ ಅವರನ್ನು ಸಚಿವರನ್ನಾಗಿ ಮಾಡಬೇಕು’ ಎಂದರು.