ಗಣರಾಜ್ಯೋತ್ಸವ ಅಂಗವಾಗಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ ಮಹೇಶ ಟೆಂಗಿನಕಾಯಿ ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಗಣ್ಯರು ಪಾಲ್ಗೊಂಡಿದ್ದರು
ಹುಬ್ಬಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಧ್ವಜಾರೋಹಣ ನೆರವೇರಿಸಿದರು
ನೆಹರೂ ಮೈದಾನದಲ್ಲಿ ನಡೆದ ಪಥ ಸಂಚಲನದಲ್ಲಿ ಶಾಲಾ ವಿದ್ಯಾರ್ಥಿಗಳು ರಾಜರ ವೇಷಭೂಷಣ ಧರಿಸಿ ಗಮನ ಸೆಳೆದರು
ನೆಹರೂ ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶಿಸಿದರು