ಶಾಸಕ ಜಗದೀಶ ಶೆಟ್ಟರ್ ಅವರು ಅ.14ರಂದು ಸಂಜೆ 4ಕ್ಕೆ ಸಂತೆಯನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ಅರವಿಂದ ಬೆಲ್ಲದ, ಜೆಎಸ್ ಡಬ್ಲ್ಯೂ ವ್ಯವಸ್ಥಾಪಕ ನಿರ್ದೇಶಕ ವಿನೋದ್ ಪುರೋಹಿತ್, ಪ್ರತಿಷ್ಠಾನದ ಸಿಇಒ ವಿವೇಕ ಪವಾರ ಹಾಗೂ ಮಯೂರ ಕಾಂಬಳೆ ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.