ಕಿಮ್ಸ್ನಲ್ಲಿ ಕೆಲಸ ಮಾಡುತ್ತಿರುವ ನರ್ಸ್ಗಳಿಗೆ ಸುಪ್ರೀಂ ಕೋರ್ಟ್ನ ಆದೇಶದ ಪ್ರಕಾರ ಬಡ್ತಿ ನೀಡಬೇಕು. ಈ ಪ್ರಕ್ರಿಯೆ ಕಾಲಕಾಲಕ್ಕೆ ನಡೆಯುತ್ತಿರಬೇಕು ಎಂದು ಶುಶ್ರೂಷಕರು ಸಚಿವರಿಗೆ ಮನವಿ ಸಲ್ಲಿಸಿದರು.ಶಾಸಕ ಅರವಿಂದ ಬೆಲ್ಲದ, ವೈದ್ಯಕೀಯ ಅಧೀಕ್ಷಕ ಸಿ. ಅರುಣಕುಮಾರ, ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನರ್ ಇದ್ದರು.