ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ವಿವಿಗೆ ಪ್ರಶಸ್ತಿ

Last Updated 29 ಜೂನ್ 2020, 18:06 IST
ಅಕ್ಷರ ಗಾತ್ರ

ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಜೋಳ ಸಂಶೋಧನಾ ವಿಭಾಗವು ದೇಶದ ‘ಅತ್ಯುತ್ತಮ ಸಂಶೋಧನಾ ಕೇಂದ್ರ’ ಎಂಬ ಪ್ರಶಸ್ತಿಗೆ ಆಯ್ಕೆಯಾಗಿದೆ.

‘ದೇಶದ ಒಟ್ಟಾರೆ ಜೋಳದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. 1929ರಿಂದ ಈ ಕೇಂದ್ರವು ಕಾರ್ಯಾರಂಭ ಮಾಡಿದ್ದು ಸುವರ್ಣ ಸಂಭ್ರಮ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಬಂದಿದ್ದು ವಿಶೇಷವಾಗಿದೆ’ ಎಂದು ಕುಲಪತಿ ಡಾ. ಮಹಾದೇವ ಚೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT