ಮಂಗಳವಾರ, 19 ಮೇ 2026
×
ADVERTISEMENT

ಧಾರವಾಡ: ಬಾನುಲಿ ಸುದ್ದಿ ವಿಭಾಗ ಕಾರ್ಯಭಾರ ತಾತ್ಕಾಲಿಕ ಸ್ಥಳಾಂತರಕ್ಕೆ ಆದೇಶ

ಕಾರ್ಯಭಾರ ತಾತ್ಕಾಲಿಕ ಸ್ಥಳಾಂತರಕ್ಕೆ ಆಕಾಶವಾಣಿ ನಿರ್ದೇಶನಾಲಯದಿಂದ ಆದೇಶ
Published : 19 ಏಪ್ರಿಲ್ 2026, 1:07 IST
Last Updated : 19 ಏಪ್ರಿಲ್ 2026, 1:51 IST
ADVERTISEMENT
ಫಾಲೋ ಮಾಡಿ
Comments
ಧಾರವಾಡದ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗುವ ಪ್ರದೇಶ ಸಮಾಚಾರವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಪ್ರಾದೇಶಿಕ ಸುದ್ದಿ ವಿಭಾಗವನ್ನು ಸ್ಥಳಾಂತಸಿದರೆ ಹೋರಾಟ ನಡೆಸುತ್ತೇವೆ.
– ಶಂಕರ ಹಲಗತ್ತಿ, ಪ್ರಧಾನ ಕಾರ್ಯದರ್ಶಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ
ಧಾರವಾಡದ ಪ್ರಾದೇಶಿಕ ಸುದ್ದಿ ವಿಭಾಗ ಸ್ಥಳಾಂತರಿಸುವ ವಿಷಯ ಗಮನದಲ್ಲಿದೆ. ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್‌ ಜತೆ ಚರ್ಚಿಸಿದ್ದೇನೆ. ವಿಭಾಗವನ್ನು ಧಾರವಾಡದಲ್ಲೇ ಉಳಿಸಲು ಪ್ರಯತ್ನಿಸಲಾಗುವುದು.
– ಪ್ರಲ್ಹಾದ ಜೋಶಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT