<p><strong>ಅಳ್ನಾವರ:</strong> ‘ಖಾನಾಪೂರ ತಾಲ್ಲೂಕಿನ ಶ್ರೀಕ್ಷೇತ್ರ ಕಕ್ಕೇರಿಯ ಬಿಷ್ಟಮ್ಮ ದೇವಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಧಾರವಾಡ- ಅಳ್ನಾವರ ಮಾರ್ಗವಾಗಿ ಕಕ್ಕೇರಿಗೆ ನೂತನ ಸಾರಿಗೆ ಬಸ್ ಆರಂಭಿಸಲಾಗಿದ್ದು, ಭಕ್ತರು ಸದುಪಯೊಗ ಪಡೆದುಕೊಳ್ಳಬೇಕು‘ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಾಯಕ ಕುರುಬರ ಹೇಳಿದರು.</p>.<p>ಇಲ್ಲಿನ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದ ಬಸ್ ಸೇವೆಯ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಕ್ತರ ಬೇಡಿಕೆಗೆ ಸ್ಪಂದಿಸಿ, ಮೇಲಾಧಿಕಾರಿಯ ಗಮನಕ್ಕೆ ತಂದು ಈ ಬಸ್ ಸೌಲಭ್ಯಕ್ಕೆ ಕಲ್ಪಿಸಲಾಗಿದೆ’ ಎಂದರು. </p>.<p>ಪ್ರತಿ ದಿನ ಮಧ್ಯಾಹ್ನ 12 ಗಂಟೆಗೆ ಈ ಬಸ್ ಧಾರವಾಡದಿಂದ ಹೊರಡುವುದು ಎಂದರು.</p>.<p>ರಾಜೇಶ ಪನ್ನಾಳಕರ, ಸತ್ತಾರ ಬಾತಖಂಡೆ, ಚಾಲಕ, ನಿರ್ವಾಹಕ ಸಿಬ್ಬಂದಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ:</strong> ‘ಖಾನಾಪೂರ ತಾಲ್ಲೂಕಿನ ಶ್ರೀಕ್ಷೇತ್ರ ಕಕ್ಕೇರಿಯ ಬಿಷ್ಟಮ್ಮ ದೇವಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಧಾರವಾಡ- ಅಳ್ನಾವರ ಮಾರ್ಗವಾಗಿ ಕಕ್ಕೇರಿಗೆ ನೂತನ ಸಾರಿಗೆ ಬಸ್ ಆರಂಭಿಸಲಾಗಿದ್ದು, ಭಕ್ತರು ಸದುಪಯೊಗ ಪಡೆದುಕೊಳ್ಳಬೇಕು‘ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಾಯಕ ಕುರುಬರ ಹೇಳಿದರು.</p>.<p>ಇಲ್ಲಿನ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದ ಬಸ್ ಸೇವೆಯ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಕ್ತರ ಬೇಡಿಕೆಗೆ ಸ್ಪಂದಿಸಿ, ಮೇಲಾಧಿಕಾರಿಯ ಗಮನಕ್ಕೆ ತಂದು ಈ ಬಸ್ ಸೌಲಭ್ಯಕ್ಕೆ ಕಲ್ಪಿಸಲಾಗಿದೆ’ ಎಂದರು. </p>.<p>ಪ್ರತಿ ದಿನ ಮಧ್ಯಾಹ್ನ 12 ಗಂಟೆಗೆ ಈ ಬಸ್ ಧಾರವಾಡದಿಂದ ಹೊರಡುವುದು ಎಂದರು.</p>.<p>ರಾಜೇಶ ಪನ್ನಾಳಕರ, ಸತ್ತಾರ ಬಾತಖಂಡೆ, ಚಾಲಕ, ನಿರ್ವಾಹಕ ಸಿಬ್ಬಂದಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>