ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ‘ಖಾಸಗಿ ಟ್ರಸ್ಟ್ ಆಗಿರುವ ನುಗ್ಗಿಕೇರಿ ದೇವಾಲಯದಲ್ಲಿ ನಡೆದಿರುವುದು ಒಂದು ಆಕಸ್ಮಿಕ ಘಟನೆ. ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇಂಥ ಘಟನೆ ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದರು.