<p>ಧಾರವಾಡ: ‘ಬುದ್ಧಿಸ್ಟ್ ಪಾಲಿ ಎಜ್ಯುಕೇಷನ್ ಮತ್ತು ರಿಸರ್ಚ್ ಟ್ರಸ್ಟ್ ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸಹಯೋಗದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ಕಡಪಾ ಮೈದಾನದದಲ್ಲಿ ಭಗವಾನ್ ಬುದ್ಧ ಜಯಂತ್ಯುತ್ಸವ ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಪಬ್ಬಜ್ಜೊರವಿತಿಪಾಲಿವಿಜ್ಜಾಮುನಿಯೊ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಶೋಕ ಸ್ತೂಪ, ಬಿ.ಆರ್. ಅಂಬೇಡ್ಕರ್, ಬಸವೇಶ್ವರ, ದ.ರಾ. ಬೇಂದ್ರೆ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು’ ಎಂದರು.</p>.<p>‘ಅನಿಲ್ ಮೇತ್ರಿ ಮತ್ತು ಲಮಾಣಿ ತಂಡ, ದುರ್ಗಪ್ಪ ಹಿರೇಮನಿ ಹಾಗೂ ಕಾಳೆ ತಂಡಗಳು ಬೌದ್ಧ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಲಿವೆ. ಬಳಿಕ ಪಾಲಿ ಭಾಷೆಯ ವಚನಗಳನ್ನು ಬೋಧಿಸಲಾಗುವುದು’ ಎಂದು ಹೇಳಿದರು.</p>.<p>ಲಕ್ಷ್ಮಣ ಬಕ್ಕಾಯಿ, ಅಶೋಕ ಬಂಡಾರಿ, ಪ್ರಕಾಶ ಮಲ್ಲಿಗವಾಡ, ಸದಾನಂದ, ಶಿವಾನಂದ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-24-1613869796</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಬುದ್ಧಿಸ್ಟ್ ಪಾಲಿ ಎಜ್ಯುಕೇಷನ್ ಮತ್ತು ರಿಸರ್ಚ್ ಟ್ರಸ್ಟ್ ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸಹಯೋಗದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ಕಡಪಾ ಮೈದಾನದದಲ್ಲಿ ಭಗವಾನ್ ಬುದ್ಧ ಜಯಂತ್ಯುತ್ಸವ ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಪಬ್ಬಜ್ಜೊರವಿತಿಪಾಲಿವಿಜ್ಜಾಮುನಿಯೊ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಶೋಕ ಸ್ತೂಪ, ಬಿ.ಆರ್. ಅಂಬೇಡ್ಕರ್, ಬಸವೇಶ್ವರ, ದ.ರಾ. ಬೇಂದ್ರೆ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು’ ಎಂದರು.</p>.<p>‘ಅನಿಲ್ ಮೇತ್ರಿ ಮತ್ತು ಲಮಾಣಿ ತಂಡ, ದುರ್ಗಪ್ಪ ಹಿರೇಮನಿ ಹಾಗೂ ಕಾಳೆ ತಂಡಗಳು ಬೌದ್ಧ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಲಿವೆ. ಬಳಿಕ ಪಾಲಿ ಭಾಷೆಯ ವಚನಗಳನ್ನು ಬೋಧಿಸಲಾಗುವುದು’ ಎಂದು ಹೇಳಿದರು.</p>.<p>ಲಕ್ಷ್ಮಣ ಬಕ್ಕಾಯಿ, ಅಶೋಕ ಬಂಡಾರಿ, ಪ್ರಕಾಶ ಮಲ್ಲಿಗವಾಡ, ಸದಾನಂದ, ಶಿವಾನಂದ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-24-1613869796</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>