

ಜಿಲ್ಲೆಯ 146 ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡು ನಿಗದಿತ ಅವಧಿಯೊಳಗೆ ಯೋಜನೆಯ ಅನುದಾನ ಬಳಕೆ ಮಾಡಬೇಕು ಎಂದು ಕೆಡಿಪಿ ಸಭೆಯಲ್ಲಿ ಪಿಡಿಒಗಳಿಗೆ ಸೂಚಿಸಲಾಗುತ್ತದೆ. ಮತ್ತೊಮ್ಮೆ ಸೂಚನೆ ನೀಡಲಾಗುವುದು.ಭುವನೇಶ್ ಪಾಟೀಲ್ ಸಿಇಒ ಜಿ.ಪಂ.ಧಾರವಾಡ
ಅನುದಾನದ ಸಮಸ್ಯೆಯಿಂದಾಗಿ ಗುಡಿಸಾಗರ ಗ್ರಾಮದ ಕೆರೆ ಮಾರ್ಗದ ರಸ್ತೆ ದುರಸ್ತಿಯಾಗಿಲ್ಲ. ಯೋಜನೆಗೆ ಸಂಬಂಧಿಸಿದ ನೈರ್ಮಲ್ಯ ಕಾಮಗಾರಿಗಳೂ ಅರ್ಧಕ್ಕೆ ನಿಂತಿವೆವಿರುಪಾಕ್ಷಿ ಬಿಡ್ನಾಳ್ ಗುಡಿಸಾಗರ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.