ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಜಿಲ್ಲಾ ಚೆಸ್ ಸಂಸ್ಥೆ ಅಧ್ಯಕ್ಷ ಮಂಗಳವಾಡೇಕರ ನಿಧನ

Last Updated 6 ಸೆಪ್ಟೆಂಬರ್ 2020, 19:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಚೆಸ್ ಸಂಸ್ಥೆ ಅಧ್ಯಕ್ಷ ಹಾಗೂ ಸಂಸ್ಥಾಪಕ ಸದಸ್ಯ ವಿ.ವಿ. ಮಂಗಳವಾಡೇಕರ (80) ಅವರು ಭಾನುವಾರ ‌ನಿಧನರಾದರು. ಇವರು ಧಾರವಾಡದ ಮಾಳಮಡ್ಡಿಯಲ್ಲಿ ವಾಸವಾಗಿದ್ದರು. ಮೃತರಿಗೆ ಇಬ್ಬರು ಪುತ್ರರು ಇದ್ದಾರೆ.

ಇವರ ಮುಂದಾಳತ್ವದಲ್ಲಿ ‌ಜಿಲ್ಲೆಯಲ್ಲಿ 2011, 2012ರಲ್ಲಿ ರಾಷ್ಟ್ರೀಯ ಮಟ್ಟದ ಟೂರ್ನಿಗಳು ಜರುಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT