ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪಾ ಟಿ.ಕೆ. ಅವರು ಪರಿಕಲ್ಪನೆ, ವಿಷಯ ವಸ್ತು ನೀಡಿದ್ದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಎ.ಎ. ತಹಶೀಲ್ದಾರ ಮತ್ತು ಹುಬ್ಬಳ್ಳಿಯ ಕೈಗಾರಿಕಾ ವಿಸ್ತರಣಾ ಅಧಿಕಾರಿ ಶಿವಾನಂದ ಕಮ್ಮಾರ ಮಾರ್ಗದರ್ಶನ ನೀಡಿದ್ದರು.