<p>ಧಾರವಾಡ: ‘ಕರ್ನಾಟಕ ವಿಶ್ವವಿದ್ಯಾಲಯದ ಸಂಗೀತ ಅಧ್ಯಯನ ವಿಭಾಗ, ಗಂಗೂಬಾಯಿ ಹಾನಗಲ್ ಪೀಠ ಹಾಗೂ ನಾದಲಹರಿ ಸಂಗೀತ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜೂನ್ 3 ರಂದು `ಸಂಗೀತ ಸಮ್ಮೇಳನ' ನಡೆಯಲಿದೆ’ ಎಂದು ಕವಿವಿ ಪ್ರಭಾರ ಕುಲಸಚಿವ ಮೃತ್ಯುಂಜಯ ಅಗಡಿ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ‘ವಿಶ್ವವಿದ್ಯಾಲಯದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಆರಂಭವಾಗಲಿದೆ. ಮನಸೂರಿನ ರೇವಣಸಿದ್ಧೇಶ್ವರ ಬಸವರಾಜ ದೇವರು ಸಾನ್ನಿಧ್ಯ ವಹಿಸುವರು. ಕುಲಪತಿ ಪ್ರೊ. ಎ.ಎಂ. ಖಾನ್ ಉದ್ಘಾಟನೆ ನೆರವೇರಿಸುವರು. ಗಾಯಕ ಎಂ.ವೆಂಕಟೇಶಕುಮಾರ್ ಪಾಲ್ಗೊಳ್ಳುವರು’ ಎಂದು ಅವರು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-22-1540839847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಕರ್ನಾಟಕ ವಿಶ್ವವಿದ್ಯಾಲಯದ ಸಂಗೀತ ಅಧ್ಯಯನ ವಿಭಾಗ, ಗಂಗೂಬಾಯಿ ಹಾನಗಲ್ ಪೀಠ ಹಾಗೂ ನಾದಲಹರಿ ಸಂಗೀತ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜೂನ್ 3 ರಂದು `ಸಂಗೀತ ಸಮ್ಮೇಳನ' ನಡೆಯಲಿದೆ’ ಎಂದು ಕವಿವಿ ಪ್ರಭಾರ ಕುಲಸಚಿವ ಮೃತ್ಯುಂಜಯ ಅಗಡಿ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ‘ವಿಶ್ವವಿದ್ಯಾಲಯದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಆರಂಭವಾಗಲಿದೆ. ಮನಸೂರಿನ ರೇವಣಸಿದ್ಧೇಶ್ವರ ಬಸವರಾಜ ದೇವರು ಸಾನ್ನಿಧ್ಯ ವಹಿಸುವರು. ಕುಲಪತಿ ಪ್ರೊ. ಎ.ಎಂ. ಖಾನ್ ಉದ್ಘಾಟನೆ ನೆರವೇರಿಸುವರು. ಗಾಯಕ ಎಂ.ವೆಂಕಟೇಶಕುಮಾರ್ ಪಾಲ್ಗೊಳ್ಳುವರು’ ಎಂದು ಅವರು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-22-1540839847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>