<p>ಧಾರವಾಡ: ಎಲ್ಪಿಜಿ ಸಿಲಿಂಡರ್ಗಳನ್ನು ನಿಗದಿಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ಏಜೆನ್ಸಿಗಳ ವಿರುದ್ಧ ಹಾಗೂ ಸಿಲಿಂಡರ್ ಕೊರತೆ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಭ್ರಷ್ಠಾಚಾರ ನಿರ್ಮೂಲನೆಗಾಗಿ ಧ್ವನಿ ಸಂಘಟನೆಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಕೆಲವು ಗ್ಯಾಸ್ ಏಜೆನ್ಸಿಗಳು ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ದರಕ್ಕೆ ಸಿಲಿಂಡರ್ ಮಾರಾಟ ಮಾಡುವ ದೂರುಗಳಿವೆ. ಅಂಥ ಏಜೆನ್ಸಿಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಎಲ್ಪಿಜಿ ಸಿಲಿಂಡರ್ ಕೊರತೆ ಇದೆ ಎಂದು ಕೆಲವರು ಸುದ್ದಿ ಹರಡುತ್ತಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟಾಗುತ್ತಿದೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.</p>.<p>ಸಂಘಟನೆ ಅಧ್ಯಕ್ಷ ಕಾರ್ತಿಕ ನಾಯಕ, ಬಸವರಾಜ ಜಾಧವ, ಷಣ್ಮುಖ ಕಟ್ಟಿ, ಲೋಕೇಶ, ಸಿದ್ದು ಪತ್ರಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-24-1482361143</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಎಲ್ಪಿಜಿ ಸಿಲಿಂಡರ್ಗಳನ್ನು ನಿಗದಿಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ಏಜೆನ್ಸಿಗಳ ವಿರುದ್ಧ ಹಾಗೂ ಸಿಲಿಂಡರ್ ಕೊರತೆ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಭ್ರಷ್ಠಾಚಾರ ನಿರ್ಮೂಲನೆಗಾಗಿ ಧ್ವನಿ ಸಂಘಟನೆಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಕೆಲವು ಗ್ಯಾಸ್ ಏಜೆನ್ಸಿಗಳು ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ದರಕ್ಕೆ ಸಿಲಿಂಡರ್ ಮಾರಾಟ ಮಾಡುವ ದೂರುಗಳಿವೆ. ಅಂಥ ಏಜೆನ್ಸಿಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಎಲ್ಪಿಜಿ ಸಿಲಿಂಡರ್ ಕೊರತೆ ಇದೆ ಎಂದು ಕೆಲವರು ಸುದ್ದಿ ಹರಡುತ್ತಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟಾಗುತ್ತಿದೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.</p>.<p>ಸಂಘಟನೆ ಅಧ್ಯಕ್ಷ ಕಾರ್ತಿಕ ನಾಯಕ, ಬಸವರಾಜ ಜಾಧವ, ಷಣ್ಮುಖ ಕಟ್ಟಿ, ಲೋಕೇಶ, ಸಿದ್ದು ಪತ್ರಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-24-1482361143</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>