<p>ಧಾರವಾಡ: ಎಂಎಸ್ಪಿ (ಬೆಂಬಲ ಬೆಲೆ) ಯೋಜನೆಯಡಿ ಕ್ವಿಂಟಲ್ಗೆ ₹ 6,540 ದರದಲ್ಲಿ ಎಫ್ಎಕ್ಯು ಗುಣಮಟ್ಟದ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್., ತಿಳಿಸಿದ್ದಾರೆ.</p>.<p>ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲಾಗುವುದು. ಎಕರೆಗೆ ಐದು ಕ್ವಿಂಟಲ್ನಂತೆ, ಒಬ್ಬ ರೈತರಿಂದ ಗರಿಷ್ಟ 20 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ.</p>.<p>ನೋಂದಣಿಗೆ 80 ದಿನ (ಏ. 4ರಿಂದ ಜೂನ್ 22) ಹಾಗೂ ಖರೀದಿಗೆ 90 ದಿನ (ಏ.4ರಿಂದ ಜುಲೈ 2) ಅವಧಿ ನಿಗದಿಗೊಳಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮಾತ್ರ ಖರೀದಿಸಲಾಗುವುದು. ತೇವಾಂಶವು ಶೇ14 ಕ್ಕಿಂತ ಕಡಿಮೆ ಇರಬೇಕು.</p>.<p>ಕೇಂದ್ರಗಳ ಸಂಪರ್ಕ ಮೊಬೈಲ್ ಫೋನ್ ಸಂಖ್ಯೆ ಇಂತಿವೆ. ಕುಂದಗೋಳ: 9901583895, ಸಂಶಿ 9901583895, ಹಿರೇಹರಕುಣಿ 9844198169) ಕಳಸ 8123472931, ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ 9538696718) ಹಾಗೂ ನವಲಗುಂದ ತಾಲ್ಲೂಕಿನ ಶಿರೂರ 9611498476 ಸಂಪರ್ಕಿಸಬಹುದು.</p>.<p>ಮಾಹಿತಿಗೆ ಮೊಬೈಲ್ ಸಂಖ್ಯೆ: 7975282932, 9900553956 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-24-1429679122</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಎಂಎಸ್ಪಿ (ಬೆಂಬಲ ಬೆಲೆ) ಯೋಜನೆಯಡಿ ಕ್ವಿಂಟಲ್ಗೆ ₹ 6,540 ದರದಲ್ಲಿ ಎಫ್ಎಕ್ಯು ಗುಣಮಟ್ಟದ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್., ತಿಳಿಸಿದ್ದಾರೆ.</p>.<p>ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲಾಗುವುದು. ಎಕರೆಗೆ ಐದು ಕ್ವಿಂಟಲ್ನಂತೆ, ಒಬ್ಬ ರೈತರಿಂದ ಗರಿಷ್ಟ 20 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ.</p>.<p>ನೋಂದಣಿಗೆ 80 ದಿನ (ಏ. 4ರಿಂದ ಜೂನ್ 22) ಹಾಗೂ ಖರೀದಿಗೆ 90 ದಿನ (ಏ.4ರಿಂದ ಜುಲೈ 2) ಅವಧಿ ನಿಗದಿಗೊಳಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮಾತ್ರ ಖರೀದಿಸಲಾಗುವುದು. ತೇವಾಂಶವು ಶೇ14 ಕ್ಕಿಂತ ಕಡಿಮೆ ಇರಬೇಕು.</p>.<p>ಕೇಂದ್ರಗಳ ಸಂಪರ್ಕ ಮೊಬೈಲ್ ಫೋನ್ ಸಂಖ್ಯೆ ಇಂತಿವೆ. ಕುಂದಗೋಳ: 9901583895, ಸಂಶಿ 9901583895, ಹಿರೇಹರಕುಣಿ 9844198169) ಕಳಸ 8123472931, ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ 9538696718) ಹಾಗೂ ನವಲಗುಂದ ತಾಲ್ಲೂಕಿನ ಶಿರೂರ 9611498476 ಸಂಪರ್ಕಿಸಬಹುದು.</p>.<p>ಮಾಹಿತಿಗೆ ಮೊಬೈಲ್ ಸಂಖ್ಯೆ: 7975282932, 9900553956 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-24-1429679122</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>