<p>ಧಾರವಾಡ: ನವಲೂರು ಛಾವಣಿಯ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ಎಐಡಿಎಸ್ಒ ಜಿಲ್ಲಾ ಘಟಕದವರು ಶಾಲೆಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಸಿಂಧು ಕೌದಿ ಮಾತನಾಡಿ, ನವಲೂರು ಶಾಲೆಯಲ್ಲಿ 71 ಮಕ್ಕಳು ಇದ್ದಾರೆ. ಶಾಲೆ ಮುಚ್ಚಿದರೆ ಬಡ ಕೂಲಿ-ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.</p>.<p>ಜಿಲ್ಲಾ ಅಧ್ಯಕ್ಷೆ ಸಿಂಧು ಕೌದಿ, ಶಾಂತೇಶ್ ನಂದಿಕೋಲಮಠ, ಪುಂಡಲೀಕ ತಳವಾರ, ನಿಂಗಪ್ಪ ಲೋಕುರ, ಫಕೀರಪ್ಪ ಕಾಡಪ್ನವರ, ಆನಂದ್ ಕಾಂಬಳೆ, ಆತ್ಮಾನಂದ ತಳವಾರ, ಪುಂಡಲಿಕ ಲೋಕೂರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ನವಲೂರು ಛಾವಣಿಯ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ಎಐಡಿಎಸ್ಒ ಜಿಲ್ಲಾ ಘಟಕದವರು ಶಾಲೆಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಸಿಂಧು ಕೌದಿ ಮಾತನಾಡಿ, ನವಲೂರು ಶಾಲೆಯಲ್ಲಿ 71 ಮಕ್ಕಳು ಇದ್ದಾರೆ. ಶಾಲೆ ಮುಚ್ಚಿದರೆ ಬಡ ಕೂಲಿ-ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.</p>.<p>ಜಿಲ್ಲಾ ಅಧ್ಯಕ್ಷೆ ಸಿಂಧು ಕೌದಿ, ಶಾಂತೇಶ್ ನಂದಿಕೋಲಮಠ, ಪುಂಡಲೀಕ ತಳವಾರ, ನಿಂಗಪ್ಪ ಲೋಕುರ, ಫಕೀರಪ್ಪ ಕಾಡಪ್ನವರ, ಆನಂದ್ ಕಾಂಬಳೆ, ಆತ್ಮಾನಂದ ತಳವಾರ, ಪುಂಡಲಿಕ ಲೋಕೂರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>