<p>ಸಂಶಿ (ಗುಡಗೇರಿ): ಕೆಎಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಮತ್ತು ಸಂಶಿ ಕೆಎಲ್ಇ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಮೇ 23ರಂದು ಬೆಳಿಗ್ಗೆ 9ಕ್ಕೆ ಕಾಲೇಜಿನಲ್ಲಿ ನಡೆಯಲಿದೆ.</p>.<p>ಹುಬ್ಬಳ್ಳಿ ಸ್ಥಾನಿಕ ಆಡಳಿತ ಮಂಡಳಿ ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಶಂಕರಣ್ಣ ಐ ಮುನವಳ್ಳಿ ಅಧ್ಯಕ್ಷತೆ ವಹಿಸುವರು. ಶಾಸಕ ಎಂ.ಆರ್. ಪಾಟೀಲ್ ಉದ್ಘಾಟಿಸುವರು. ಅತಿಥಿಗಳಾಗಿ ಬೆಳಗಾವಿ ಕೆಎಲ್ಇ ಸಂಸ್ಥೆ ನಿರ್ದೇಶಕ ಮಂಜುನಾಥ ಎಸ್. ಮುನವಳ್ಳಿ, ಡಾ. ಎಂ.ಜಿ. ಹಿರೇಮಠ , ಡಾ. ಶಾರದಾ ಮೆಟಗುಡ, ಡಾ. ಅರುಣಕುಮಾರ ಎಂ. ಡಾ ಸಮೀರ್ ದೇಸಾಯಿ ಆಗಮಿಸುವರು.</p>.<p>ಶಿಬಿರವು ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ ಎಂದು ಸಂಶಿ ಕೆಎಲ್ಇ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ.ಉಪ್ಪಿನ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-24-527215179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಶಿ (ಗುಡಗೇರಿ): ಕೆಎಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಮತ್ತು ಸಂಶಿ ಕೆಎಲ್ಇ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಮೇ 23ರಂದು ಬೆಳಿಗ್ಗೆ 9ಕ್ಕೆ ಕಾಲೇಜಿನಲ್ಲಿ ನಡೆಯಲಿದೆ.</p>.<p>ಹುಬ್ಬಳ್ಳಿ ಸ್ಥಾನಿಕ ಆಡಳಿತ ಮಂಡಳಿ ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಶಂಕರಣ್ಣ ಐ ಮುನವಳ್ಳಿ ಅಧ್ಯಕ್ಷತೆ ವಹಿಸುವರು. ಶಾಸಕ ಎಂ.ಆರ್. ಪಾಟೀಲ್ ಉದ್ಘಾಟಿಸುವರು. ಅತಿಥಿಗಳಾಗಿ ಬೆಳಗಾವಿ ಕೆಎಲ್ಇ ಸಂಸ್ಥೆ ನಿರ್ದೇಶಕ ಮಂಜುನಾಥ ಎಸ್. ಮುನವಳ್ಳಿ, ಡಾ. ಎಂ.ಜಿ. ಹಿರೇಮಠ , ಡಾ. ಶಾರದಾ ಮೆಟಗುಡ, ಡಾ. ಅರುಣಕುಮಾರ ಎಂ. ಡಾ ಸಮೀರ್ ದೇಸಾಯಿ ಆಗಮಿಸುವರು.</p>.<p>ಶಿಬಿರವು ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ ಎಂದು ಸಂಶಿ ಕೆಎಲ್ಇ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ.ಉಪ್ಪಿನ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-24-527215179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>