<p>ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆ ವಿಚಾರದಲ್ಲಿ ಬಿಜೆಪಿಯ ನಾಯಕರು ದ್ವಂದ್ವ ನೀತಿ ಅನುಸರಿಸುವ ಮೂಲಕ ಧಾರವಾಡದ ಜನತೆಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಟೀಕಿಸಿದರು.</p>.<p>ಧಾರವಾಡ ಪ್ರತ್ಯೇಕ ಪಾಲಿಕೆ ದಶಕಗಳ ಕೂಗು. ವಿನಯ ಕುಲಕರ್ಣಿ ಅವರ ನಿರಂತರ ಪ್ರಯತ್ನ ಮತ್ತು ಸರ್ಕಾರದ ಒತ್ತಡದಿಂದ ಪ್ರತ್ಯೇಕ ಪಾಲಿಕೆ ಪ್ರಸ್ತಾವ ರಾಜ್ಯಪಾಲರಿಗೆ ತಲುಪಿತ್ತು.</p>.<p>ಧಾರವಾಡ ಅಭಿವೃದ್ಧಿ ಸಹಿಸದ ಬಿಜೆಪಿ ನಾಯಕರು ರಾಜಕೀಯ ಪ್ರಭಾವ ಬಳಸಿ, ಅದನ್ನು ತಡೆ ಹಿಡಿದಿರುವುದು ಹಾಗೂ ಹಿಂದೆ ಪ್ರತ್ಯೇಕ ಪಾಲಿಕೆ ಮಾಡಿರುವುದು ನಾವೇ ಅಂತಲೂ ಬ್ಯಾನರ್ ಹಾಕಿಕೊಂಡಿರುವುದು ನಾಚಿಗೇಡಿನ ಸಂಗತಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-24-618100454</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆ ವಿಚಾರದಲ್ಲಿ ಬಿಜೆಪಿಯ ನಾಯಕರು ದ್ವಂದ್ವ ನೀತಿ ಅನುಸರಿಸುವ ಮೂಲಕ ಧಾರವಾಡದ ಜನತೆಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಟೀಕಿಸಿದರು.</p>.<p>ಧಾರವಾಡ ಪ್ರತ್ಯೇಕ ಪಾಲಿಕೆ ದಶಕಗಳ ಕೂಗು. ವಿನಯ ಕುಲಕರ್ಣಿ ಅವರ ನಿರಂತರ ಪ್ರಯತ್ನ ಮತ್ತು ಸರ್ಕಾರದ ಒತ್ತಡದಿಂದ ಪ್ರತ್ಯೇಕ ಪಾಲಿಕೆ ಪ್ರಸ್ತಾವ ರಾಜ್ಯಪಾಲರಿಗೆ ತಲುಪಿತ್ತು.</p>.<p>ಧಾರವಾಡ ಅಭಿವೃದ್ಧಿ ಸಹಿಸದ ಬಿಜೆಪಿ ನಾಯಕರು ರಾಜಕೀಯ ಪ್ರಭಾವ ಬಳಸಿ, ಅದನ್ನು ತಡೆ ಹಿಡಿದಿರುವುದು ಹಾಗೂ ಹಿಂದೆ ಪ್ರತ್ಯೇಕ ಪಾಲಿಕೆ ಮಾಡಿರುವುದು ನಾವೇ ಅಂತಲೂ ಬ್ಯಾನರ್ ಹಾಕಿಕೊಂಡಿರುವುದು ನಾಚಿಗೇಡಿನ ಸಂಗತಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-24-618100454</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>