<p><strong>ಧಾರವಾಡ</strong>: ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಆಗ್ರಹಿಸಿ ಹೋರಾಟಗಾರರು ನಗರದಲ್ಲಿ ಶುಕ್ರವಾರ ಬೈಕ್ ರ್ಯಾಲಿ ನಡೆಸಿದರು. ಸರ್ಕಾರ ಪ್ರತ್ಯೇಕ ಪಾಲಿಕೆ ರಚನೆ ಅಂತಿಮ ಅಧಿಸೂಚನೆ ಪ್ರಕಟಿಸಬೇಕು ಎಂದು ಆಗ್ರಹಿಸಿದರು.</p>.<p>ಧಾರವಾಡ ಪ್ರತ್ಯೇಕ ಪಾಲಿಕೆ ಮಹಾನಗರ ಪಾಲಿಕೆ ಹೋರಾಟ ವೇದಿಕೆ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ 15 ದಿನ ಪೂರೈಸಿದೆ.</p>.<p>ಹೋರಾಟಗಾರರು ‘ಹೋರಾಟ ಹೋರಾಟ ಗೆಲ್ಲುವವರೆಗೂ ಹೋರಾಟ’, ‘ಏನೇ ಬರಲಿ ಒಗ್ಗಟ್ಟಿರಲಿ’, ‘ಪ್ರತ್ಯೇಕ ಪಾಲಿಕೆ ಬೇಕೇ ಬೇಕು’, ‘ಎಚ್ಡಿಎಂಸಿ ಸಾಕು ಡಿಎಂಸಿ ಬೇಕು’ ಫಲಕಗಳನ್ನು ಬೈಕ್ ರ್ಯಾಲಿ ನಡೆಸಿದರು.</p>.<p>ರ್ಯಾಲಿಯು ಪಾಲಿಕೆ ಕಚೇರಿ ಮುಂಭಾಗದಿಂದ ಹೊರಟು ಜುಬಿಲಿ ವೃತ್ತ, ಗಾಂಧೀ ಚೌಕ, ರೀಗಲ್ ವೃತ್ತ ಹಾದು ವಾಪಸ್ ಪ್ರತಿಭಟನಾ ಸ್ಥಳಕ್ಕೆ ತಲುಪಿತು.</p>.<p>ಗುರುರಾಜ ಹುಣಶಿಮರದ, ಆನಂದ ಯಾವಗಲ್, ಮನೋಜ ಕರಜಗಿ, ಮೋಹನ ರಾಮದುರ್ಗ, ಆನಂದ ಹೂಗಾರ, ಶಿವಲಿಂಗಯ್ಯ ಹಿರೆಮಠ ಶಿವಾನಂದ ಆಹ್ಮದ ಅರಶಿಕೇರಿ, ಸುಧೀರ ಕ್ಷತ್ರಿ ಶಿವಾನಂದ ಇಟ್ನಾಳ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1087337603</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಆಗ್ರಹಿಸಿ ಹೋರಾಟಗಾರರು ನಗರದಲ್ಲಿ ಶುಕ್ರವಾರ ಬೈಕ್ ರ್ಯಾಲಿ ನಡೆಸಿದರು. ಸರ್ಕಾರ ಪ್ರತ್ಯೇಕ ಪಾಲಿಕೆ ರಚನೆ ಅಂತಿಮ ಅಧಿಸೂಚನೆ ಪ್ರಕಟಿಸಬೇಕು ಎಂದು ಆಗ್ರಹಿಸಿದರು.</p>.<p>ಧಾರವಾಡ ಪ್ರತ್ಯೇಕ ಪಾಲಿಕೆ ಮಹಾನಗರ ಪಾಲಿಕೆ ಹೋರಾಟ ವೇದಿಕೆ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ 15 ದಿನ ಪೂರೈಸಿದೆ.</p>.<p>ಹೋರಾಟಗಾರರು ‘ಹೋರಾಟ ಹೋರಾಟ ಗೆಲ್ಲುವವರೆಗೂ ಹೋರಾಟ’, ‘ಏನೇ ಬರಲಿ ಒಗ್ಗಟ್ಟಿರಲಿ’, ‘ಪ್ರತ್ಯೇಕ ಪಾಲಿಕೆ ಬೇಕೇ ಬೇಕು’, ‘ಎಚ್ಡಿಎಂಸಿ ಸಾಕು ಡಿಎಂಸಿ ಬೇಕು’ ಫಲಕಗಳನ್ನು ಬೈಕ್ ರ್ಯಾಲಿ ನಡೆಸಿದರು.</p>.<p>ರ್ಯಾಲಿಯು ಪಾಲಿಕೆ ಕಚೇರಿ ಮುಂಭಾಗದಿಂದ ಹೊರಟು ಜುಬಿಲಿ ವೃತ್ತ, ಗಾಂಧೀ ಚೌಕ, ರೀಗಲ್ ವೃತ್ತ ಹಾದು ವಾಪಸ್ ಪ್ರತಿಭಟನಾ ಸ್ಥಳಕ್ಕೆ ತಲುಪಿತು.</p>.<p>ಗುರುರಾಜ ಹುಣಶಿಮರದ, ಆನಂದ ಯಾವಗಲ್, ಮನೋಜ ಕರಜಗಿ, ಮೋಹನ ರಾಮದುರ್ಗ, ಆನಂದ ಹೂಗಾರ, ಶಿವಲಿಂಗಯ್ಯ ಹಿರೆಮಠ ಶಿವಾನಂದ ಆಹ್ಮದ ಅರಶಿಕೇರಿ, ಸುಧೀರ ಕ್ಷತ್ರಿ ಶಿವಾನಂದ ಇಟ್ನಾಳ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1087337603</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>