<p>ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡುವಂತೆ ನಡೆಯುತ್ತಿರುವ ಹೋರಾಟಕ್ಕೆ ಹುಬ್ಬಳ್ಳಿಯ ಸಮಾನ ಮನಸ್ಕರ ಗೆಳೆಯರ ಬಳಗ ಬೆಂಬಲ ನೀಡಿದೆ.</p>.<p>‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಯಾಗುವುದರಿಂದ ಸ್ಥಳೀಯ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಸಿಗಲಿದೆ. ಎರಡೂ ನಗರಗಳ ಅಗತ್ಯಕ್ಕೆ ತಕ್ಕಂತೆ ಪ್ರತ್ಯೇಕ ಯೋಜನೆಗಳನ್ನು ರೂಪಿಸಲು ಮತ್ತು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ಬಳಗದ ಪ್ರಮುಖರು ಹೇಳಿದರು.</p>.<p>ಬಳಗದಿಂದ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಶಂಕರ ಭೋಜಗಾರ, ಗುರುನಾಥ ಚಲವಾದಿ, ರಮೇಶ ವಡಪಲ್ಲಿ, ಎಚ್.ಎಸ್.ಹುಬಳ್ಳಿಕರ, ಪ್ರಭು ಚಲವಾದಿ, ಬಸವರಾಜ ಚವ್ಹಾಣ, ರಾಘವೇಂದ್ರ ಚಲವಾದಿ, ರಾಜು ಮರಿಗುದ್ದಿ, ಗೌತಮ ಮೊರಬ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-774458879</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡುವಂತೆ ನಡೆಯುತ್ತಿರುವ ಹೋರಾಟಕ್ಕೆ ಹುಬ್ಬಳ್ಳಿಯ ಸಮಾನ ಮನಸ್ಕರ ಗೆಳೆಯರ ಬಳಗ ಬೆಂಬಲ ನೀಡಿದೆ.</p>.<p>‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಯಾಗುವುದರಿಂದ ಸ್ಥಳೀಯ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಸಿಗಲಿದೆ. ಎರಡೂ ನಗರಗಳ ಅಗತ್ಯಕ್ಕೆ ತಕ್ಕಂತೆ ಪ್ರತ್ಯೇಕ ಯೋಜನೆಗಳನ್ನು ರೂಪಿಸಲು ಮತ್ತು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ಬಳಗದ ಪ್ರಮುಖರು ಹೇಳಿದರು.</p>.<p>ಬಳಗದಿಂದ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಶಂಕರ ಭೋಜಗಾರ, ಗುರುನಾಥ ಚಲವಾದಿ, ರಮೇಶ ವಡಪಲ್ಲಿ, ಎಚ್.ಎಸ್.ಹುಬಳ್ಳಿಕರ, ಪ್ರಭು ಚಲವಾದಿ, ಬಸವರಾಜ ಚವ್ಹಾಣ, ರಾಘವೇಂದ್ರ ಚಲವಾದಿ, ರಾಜು ಮರಿಗುದ್ದಿ, ಗೌತಮ ಮೊರಬ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-774458879</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>