<p>ಧಾರವಾಡ: ನಗರದ ಯಾಲಕ್ಕಿ ಶೆಟ್ಟರ ಕಾಲೊನಿಯ ಶೃಂಗೇರಿ ಶಂಕರ ಮಠದಲ್ಲಿ ಏಪ್ರಿಲ್ 16ರಂದು ಸೋಮನಾಥ ಮೂಲ ಜ್ಯೋತಿರ್ಲಿಂಗ ದರ್ಶನ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕ ಆನಂದ ನಾಯಕ ತಿಳಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 8 ರಿಂದ 9.30ರವರೆಗೆ ಶರಣು ಸ್ವಾಮೀಜಿ ಅವರ ನೃತೃತ್ವದಲ್ಲಿ ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ, ಸಂಕಲ್ಪ ಕಾರ್ಯಕ್ರಮ ನಡೆಯಲಿದೆ. ನಂತರ 9.30ರಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.</p>.<p>ಸೋಮನಾಥ ಜ್ಯೋತಿರ್ಲಿಂಗವು ಬೆಳಗಾವಿಯಿಂದ ಹುಬ್ಬಳ್ಳಿಗೆ ಆಗಮಿಸಿ ನಂತರ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಆಗಮಿಸಲಿದೆ. ಪೂಜಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸಂಕಲ್ಪವನ್ನು ತೆಗೆದುಕೊಳ್ಳಲು ಅವಕಾಶವಿದೆ.</p>.<p>ಶಿಬಿರದಲ್ಲಿ ಸುದರ್ಶನ ಕ್ರಿಯೆ ಕುರಿತು ಮಾಹಿತಿ ನೀಡಲಾಗುವುದು. ಮಾಹಿತಿಗಾಗಿ ಮೊ: 9480024640, 9480750593 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-740562018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ನಗರದ ಯಾಲಕ್ಕಿ ಶೆಟ್ಟರ ಕಾಲೊನಿಯ ಶೃಂಗೇರಿ ಶಂಕರ ಮಠದಲ್ಲಿ ಏಪ್ರಿಲ್ 16ರಂದು ಸೋಮನಾಥ ಮೂಲ ಜ್ಯೋತಿರ್ಲಿಂಗ ದರ್ಶನ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕ ಆನಂದ ನಾಯಕ ತಿಳಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 8 ರಿಂದ 9.30ರವರೆಗೆ ಶರಣು ಸ್ವಾಮೀಜಿ ಅವರ ನೃತೃತ್ವದಲ್ಲಿ ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ, ಸಂಕಲ್ಪ ಕಾರ್ಯಕ್ರಮ ನಡೆಯಲಿದೆ. ನಂತರ 9.30ರಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.</p>.<p>ಸೋಮನಾಥ ಜ್ಯೋತಿರ್ಲಿಂಗವು ಬೆಳಗಾವಿಯಿಂದ ಹುಬ್ಬಳ್ಳಿಗೆ ಆಗಮಿಸಿ ನಂತರ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಆಗಮಿಸಲಿದೆ. ಪೂಜಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸಂಕಲ್ಪವನ್ನು ತೆಗೆದುಕೊಳ್ಳಲು ಅವಕಾಶವಿದೆ.</p>.<p>ಶಿಬಿರದಲ್ಲಿ ಸುದರ್ಶನ ಕ್ರಿಯೆ ಕುರಿತು ಮಾಹಿತಿ ನೀಡಲಾಗುವುದು. ಮಾಹಿತಿಗಾಗಿ ಮೊ: 9480024640, 9480750593 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-740562018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>