ಧಾರವಾಡ: ನಗರದ ಜುಬಿಲಿ ವೃತ್ತದಲ್ಲಿ ರಸ್ತೆ ನಿಯಮ ಮತ್ತು ಸಂಚಾರ ಸುರಕ್ಷತೆ ಅರಿವು ನಿಟ್ಟಿನಲ್ಲಿವ ಕಲಾವಿದರು ಬೀದಿ ನಾಟಕ ಪ್ರದರ್ಶಿಸಿದರು.
ಹುಬ್ಬಳ್ಳಿ- ಧಾರವಾಡ ಮಾಹಾನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಸಂಚಾರ ಸುರಕ್ಷತೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು.