<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರ ರಾಜೇಂದ್ರ ಕಾಲೊನಿಯಲ್ಲಿ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ಹು-ಧಾ ಮಹಾನಗರ ಪಾಲಿಕೆಯ ಅನುದಾನದಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಭಾನುವಾರ ವಿತರಿಸಲಾಯಿತು.</p>.<p>ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ಫಲಾನುಭವಿಗಳು ಹೊಲಿಗೆ ಯಂತ್ರಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಅಲ್ಲದೆ, ಮುಂದಿನ ದಿನಗಳಲ್ಲಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ರವಿ ಡಂಬೋರ, ಗಿರೀಶ ಗುಮಾಸ್ತೆ, ಕೃಷ್ಣ ಕುಲಕರ್ಣಿ, ಅಶೋಕ ವಾಲ್ಮೀಕಿ, ಪ್ರವೀಣ ಪವಾರ, ರಾಮನಗೌಡ ಶೆಟ್ಟನಗೌಡರ್, ರಘು ಹಬೀಬ, ಆನಂದ ಕಾಳೆ, ವೆಂಕಟೇಶ ಹಬೀಬ, ಶ್ರೀನಿವಾಸ ನಿಟ್ಟೂರು, ವೆಂಕಟೇಶ ದಿವಾನಗಿ, ದೀರೇಂದ್ರ ಬಾಗಲಕೋಟೆ, ಎಸ್.ಎಸ್. ದೆಂಗಿ, ಸತೀಶ ಬೊಮ್ಮನಹಳ್ಳಿ, ಗಿರೀಶ ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರ ರಾಜೇಂದ್ರ ಕಾಲೊನಿಯಲ್ಲಿ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ಹು-ಧಾ ಮಹಾನಗರ ಪಾಲಿಕೆಯ ಅನುದಾನದಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಭಾನುವಾರ ವಿತರಿಸಲಾಯಿತು.</p>.<p>ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ಫಲಾನುಭವಿಗಳು ಹೊಲಿಗೆ ಯಂತ್ರಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಅಲ್ಲದೆ, ಮುಂದಿನ ದಿನಗಳಲ್ಲಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ರವಿ ಡಂಬೋರ, ಗಿರೀಶ ಗುಮಾಸ್ತೆ, ಕೃಷ್ಣ ಕುಲಕರ್ಣಿ, ಅಶೋಕ ವಾಲ್ಮೀಕಿ, ಪ್ರವೀಣ ಪವಾರ, ರಾಮನಗೌಡ ಶೆಟ್ಟನಗೌಡರ್, ರಘು ಹಬೀಬ, ಆನಂದ ಕಾಳೆ, ವೆಂಕಟೇಶ ಹಬೀಬ, ಶ್ರೀನಿವಾಸ ನಿಟ್ಟೂರು, ವೆಂಕಟೇಶ ದಿವಾನಗಿ, ದೀರೇಂದ್ರ ಬಾಗಲಕೋಟೆ, ಎಸ್.ಎಸ್. ದೆಂಗಿ, ಸತೀಶ ಬೊಮ್ಮನಹಳ್ಳಿ, ಗಿರೀಶ ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>