‘ಮುಂದೆ ಮುಖ್ಯಮಂತ್ರಿಯಾಗುತ್ತೇನೆ’ ಎಂಬ ಶಾಸಕ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅದು ಅವರ ವೈಯಕ್ತಿಕ ಹೇಳಿಕೆ. ರಾಜ್ಯಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದವರಿಗೆ ಅವಕಾಶ ಕೊಟ್ಟಿದ್ದಾರೆ. ಅಲ್ಲದೆ, ವಿಧಾನ ಪರಿಷತ್ಗೆ ಈ ಭಾಗದವರನ್ನು ನಾಮ ನಿರ್ದೇಶನ ಮಾಡಲು ಒತ್ತಾಯಿಸಲಾಗುವುದು’ ಎಂದರು.