ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ವಿನಾಯಕ ಚಲವಾದಿ, ಮಹಿಳಾ ಸಂಘದ ಪ್ರತಿನಿಧಿ ರತ್ನವ್ವ ಕೌಲಗೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಲಿಂಗರಡ್ಡಿ ನಡುವಿನಮನಿ, ಉಪಾಧ್ಯಕ್ಷ ಶ್ರೀಕಾಂತಗೌಡ ಪಾಟೀಲ, ಪಿಡಿಒ ನಾಗರಾಜ ಬಿದರಳ್ಳಿ, ವಿಜಯಲಕ್ಷ್ಮಿ ಚಂಚಿಳ್ಳಿ ಸಹದೇವಪ್ಪ ಹೋರಕೇರಿ, ಯಲ್ಲವ್ವ ಓಲೇಕಾರ, ಶ್ರೀಕಾಂತಗೌಡ ಪಾಟೀಲ, ಕೆವಿಜಿ ಬ್ಯಾಂಕ ವ್ಯವಸ್ಥಾಪಕ ಎಸ್. ಬಾಲರತ್ನಂ, ಬಸವರಾಜ ಇಂದೂರ ಇದ್ದರು.