‘ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರೈತರ ಸಂಕಷ್ಟ ಹೆಚ್ಚಾಗಿವೆ. ಈ ಪಕ್ಷದ ಯಾವ ನಾಯಕರೂ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ಆದ್ದರಿಂದ ಧಾರವಾಡ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಹೋರಾಟಗಾರರು ಬಿಜೆಪಿ ವಿರುದ್ಧ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಎರಡು ಲಕ್ಷ ಕರಪತ್ರಗಳನ್ನು ಪ್ರಕಟಿಸಿ ನಾಲ್ಕೂ ಜಿಲ್ಲೆಗಳಲ್ಲಿ ಹಂಚುತ್ತೇವೆ’ ಎಂದರು.