ಬ್ಯಾಹಟ್ಟಿಯ ಮರುಳಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಯೋಜನೆಯ ಜಿಲ್ಲಾ ನಿರ್ದೇಶಕ ಸುರೇಶ ಎಂ., ತಾಲ್ಲೂಕು ಯೋಜನಾಧಿಕಾರಿ ಮಂಜುನಾಥ ನಾಯ್ಕ, ಕೃಷಿ ಅಧಿಕಾರಿ ಸುರೇಶ ಹೆಗ್ಗಡೆ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಕೀರಾಬಾನು ಹುಬ್ಬಳ್ಳಿ, ಉಪಾಧ್ಯಕ್ಷೆ ಫಕ್ಕೀರವ್ವ ಡಾಲಾಯತರ, ತಾಲ್ಲೂಕು ಪಂಚಾಯ್ತಿ ಸದಸ್ಯೆ ದಾವಲಬಿ ಮಿರ್ಜಾನವರ, ಹುಬ್ಬಳ್ಳಿ ಎಪಿಎಂಸಿ ಸದಸ್ಯ ಶಂಕರಗೌಡ ಪಾಟೀಲ ಮತ್ತು ವಿನಾಯಕ ಇದ್ದರು.