‘ಸ್ವಂತ ಆಟೊ ಗಳನ್ನು ಹೊಂದಿ ರುವ ವರಷ್ಟೇ ಅಲ್ಲದೆ, ಬಾಡಿಗೆ ಓಡಿಸು ವವರೂ ಇದ್ದಾರೆ. ಲಾಕ್ಡೌನ್ನಿಂದ ಅವರ ಬದುಕು ಅಕ್ಷರಶಃ ಬೀದಿಗೆ ಬಿದ್ದಿದ್ದು, ಅಲ್ಪ ಪರಿಹಾರದಿಂದಲೂ ವಂಚಿತರಾಗಿದ್ದಾರೆ. ಸರ್ಕಾರ ಷರತ್ತುಗಳನ್ನು ಸಡಿಲಗೊಳಿಸಿ, ಅವರಿಗೂ ನೆರವು ಸಿಗುವಂತೆ ಮಾಡಬೇಕು’ ಎಂದು ಹುಬ್ಬಳ್ಳಿಯ ಆಟೊ ಚಾಲಕರ ಸಂಘದ ಅಧ್ಯಕ್ಷ ಪುಂಡಲೀಕ ಬಡಿಗೇರ ‘ಪ್ರಜಾವಾಣಿ’ಗೆ ಒತ್ತಾಯಿಸಿದರು.