ಮಹಾನಗರ ಪಾಲಿಕೆಯ ಉಪ ಮೇಯರ್ ಉಮಾ ಮುಕುಂದ, ಸದಸ್ಯರಾದ ರೂಪಾ ಶೆಟ್ಟಿ, ಸಂತೋಷ ಚವ್ಹಾಣ, ಮಲ್ಲಿಕಾರ್ಜುನ ಗುಂಡೂರ, ಉಮೇಶಗೌಡ ಕೌಜಗೇರಿ, ಎಂ.ಆರ್. ನರಗುಂದ, ಬೀರಪ್ಪ ಖಂಡೇಕರ, ಮುಖಂಡರಾದವೆಂಕಟೇಶ ಮೇಸ್ತ್ರಿ, ಸಿದ್ದು ಮೊಗಲಿಶೆಟ್ಟರ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಅಂಗವಿಕಲ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು ಇದ್ದರು.