ಗ್ರಾಮಸ್ಥರ ಪ್ರಶ್ನೆಗಳಿಗೆ ನ್ಯಾಯಾಧೀಶರು ಉತ್ತರಿಸಿದರು. ಉಪತಹಶೀಲ್ದಾರ್ ಗಣೇಶ, ಸಿಡಿಪಿಒ ಮೇಲ್ವಿಚಾರಕಿ ಪವಿತ್ರಾ ಎಲಿವಾಳ, ಚಂದ್ರಶೇಖರ ಕುರ್ತುಕೋಟಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಜಿ.ವಿ. ಕಳ್ಳಿಮನಿ, ವಕೀಲ ಜಿ.ಎಫ್. ಸಂಕಣ್ಣವರ, ಗ್ರಾಮ ಪಂಚಾಯಿತಿ ಪಿಡಿಒ ಮುಕ್ತುಂಹುಸೇನ ಕರಡಿಗುಡ್ಡ, ಅಧ್ಯಕ್ಷ ಸಿದ್ದನಗೌಡ ಕಂಟೆಪ್ಪಗೌಡ್ರ, ಸದಸ್ಯರಾದ ಮುಕ್ತುಂಹುಸೇನ ಬಡಿಗೇರ, ಹೊನ್ನಪ್ಪ ಸೋಲಾರಗೊಪ್ಪ, ಶಿಕ್ಷಕ ಸುಭಾಷ ಅಂಚಿ, ಮಧು ಹರ್ತಿ ಇದ್ದರು.