ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಲಗುಂದ: ರೈತ ಆತ್ಮಹತ್ಯೆ

Published 2 ಮೇ 2024, 13:46 IST
Last Updated 2 ಮೇ 2024, 13:46 IST
ಅಕ್ಷರ ಗಾತ್ರ

ನವಲಗುಂದ: ತಾಲ್ಲೂಕಿನ ತಿರ್ಲಾಪೂರ ಗ್ರಾಮದಲ್ಲಿ ರೈತರೊಬ್ಬರು ಮಂಗಳವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವರಾಜ ಗಂಗಪ್ಪ ಕುಂಬಾರ (45) ಮೃತರು.

‘ಏಳು ಎಕರೆ ಜಮೀನು ಹೊಂದಿರುವ ಅವರು, ತಿರ್ಲಾಪೂರ ಕೆವಿಜಿ ಬ್ಯಾಂಕಿನಲ್ಲಿ ₹1.50 ಲಕ್ಷ ಬೆಳೆ ಸಾಲ, ಹೆಂಡತಿ ಹಾಗೂ ಮನೆಯವರ ಹೆಸರಿನಲ್ಲಿ ಸ್ತ್ರೀ ಶಕ್ತಿ ಗುಂಪುಗಳಲ್ಲಿ ಮತ್ತು ಕೈಗಡ ಸೇರಿ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಸರಿಯಾಗಿ ಬೆಳೆ ಬಾರದ ಕಾರಣ ಸಾಲ ತೀರಿಸುವ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಎಸ್‌ಐ ಜನಾರ್ದನ ಭಟ್ರಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT