ನಂತರ ಕಾರವಾರ ರಸ್ತೆಯ ಕೆಂಪಕೆರೆ ಕಾಮಗಾರಿ ವೀಕ್ಷಿಸಿದರು. ಕಾಂಗ್ರೆಸ್ ಮುಖಂಡರಾದ ಮೋಹನ ಅಸುಂಡಿ, ವಿಜನಗೌಡ ಪಾಟೀಲ, ಫರ್ವೇಜ್ ಕೊಣ್ಣೂರು, ರೈತ ಮುಖಂಡರಾದ ಪರುತಪ್ಪ ಬಳಗಣ್ಣವರ, ಫಕ್ಕೀರಪ್ಪ ಕಲ್ಲಣ್ಣವರ, ಶೇಖಣ್ಣ ಬೆಂಡಿಗೇರಿ, ಹನುಮಂತಗೌಡ ಪಾಟೀಲ, ನಿಂಗನಗೌಡ ಪಾಟೀಲ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಕೆ. ಮಠದ, ಪಾಲಿಕೆಯ ಅಧೀಕ್ಷಕ ಎಂಜಿನಿಯರ್ ತಿಮ್ಮಪ್ಪ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎ.ಎ. ವೆಂಕಟರಾವ್, ಎಇಇ ಶಿವಕುಮಾರಸ್ವಾಮಿ ಹಾಗೂ ಎಂ.ಎ. ಮಿಶ್ರಿಕೋಟಿ ಇದ್ದರು.