<p><strong>ಧಾರವಾಡ</strong>: ಮಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಬೆಳೆಹಾನಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ಜಿಲ್ಲಾ ಘಟದವರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾಳಾಗಿದ್ದು, ರೈತರು ಪ್ರತಿ ಎಕರೆಗೆ ₹25 ರಿಂದ ₹30 ಸಾವಿರ ಖರ್ಚು ಮಾಡಿದ್ದಾರೆ. ಮರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಪ್ರತಿ ಕ್ವಿಂಟಲ್ಗೆ ₹ 1,600 ರಿಂದ ₹1,800 ಖರೀದಿಸುತ್ತಿದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ರೈತರ ಅನೂಕೂಲಕ್ಕಾಗಿ ಸರ್ಕಾರ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳದ ಖರೀದಿ ಕೇಂದ್ರ ಪ್ರಾರಂಭಿಸಿ ಕನಿಷ್ಠ ₹2,500 ದರದಲ್ಲಿ ಖರೀದಿಸಬೇಕು.ಕೂಡಲೇ ಬೆಳೆಹಾನಿ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪ್ರಾಂತ ಅಧ್ಯಕ್ಷ ವಿವೇಕ ಮೋರೆ,ಗುರುನಾಥಗೌಡ ಅರಳಿವಂಡ, ಎಸ್.ಎಸ್.ಪಾಟೀಲ, ಪುಟ್ಟಸ್ವಾಮಿ, ಸಿದ್ದಪ್ಪ ಬೆಟಗೇರಿ, ನಾಗಣ್ಣ ಬೆಳಿಗಟ್ಟಿ, ಗುರು ಬೀರಣ್ಣವರ, ಶಿವಾನಂದ ಕಂಪಲಿ, ಗಂಗಾಧರ ಧರೆಣ್ಣವರ ಪಾಲ್ಗೊಂಡಿದ್ದರು.</p>.ಹಾವೇರಿ: ಮೆಕ್ಕೆಜೋಳ ಬೆಲೆ ಕುಸಿತ– ₹3,000 MSP ನೀಡದಿದ್ದರೆ ಅಹೋರಾತ್ರಿ ಧರಣಿ.ಮೆಕ್ಕೆಜೋಳ: ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಮಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಬೆಳೆಹಾನಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ಜಿಲ್ಲಾ ಘಟದವರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾಳಾಗಿದ್ದು, ರೈತರು ಪ್ರತಿ ಎಕರೆಗೆ ₹25 ರಿಂದ ₹30 ಸಾವಿರ ಖರ್ಚು ಮಾಡಿದ್ದಾರೆ. ಮರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಪ್ರತಿ ಕ್ವಿಂಟಲ್ಗೆ ₹ 1,600 ರಿಂದ ₹1,800 ಖರೀದಿಸುತ್ತಿದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ರೈತರ ಅನೂಕೂಲಕ್ಕಾಗಿ ಸರ್ಕಾರ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳದ ಖರೀದಿ ಕೇಂದ್ರ ಪ್ರಾರಂಭಿಸಿ ಕನಿಷ್ಠ ₹2,500 ದರದಲ್ಲಿ ಖರೀದಿಸಬೇಕು.ಕೂಡಲೇ ಬೆಳೆಹಾನಿ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪ್ರಾಂತ ಅಧ್ಯಕ್ಷ ವಿವೇಕ ಮೋರೆ,ಗುರುನಾಥಗೌಡ ಅರಳಿವಂಡ, ಎಸ್.ಎಸ್.ಪಾಟೀಲ, ಪುಟ್ಟಸ್ವಾಮಿ, ಸಿದ್ದಪ್ಪ ಬೆಟಗೇರಿ, ನಾಗಣ್ಣ ಬೆಳಿಗಟ್ಟಿ, ಗುರು ಬೀರಣ್ಣವರ, ಶಿವಾನಂದ ಕಂಪಲಿ, ಗಂಗಾಧರ ಧರೆಣ್ಣವರ ಪಾಲ್ಗೊಂಡಿದ್ದರು.</p>.ಹಾವೇರಿ: ಮೆಕ್ಕೆಜೋಳ ಬೆಲೆ ಕುಸಿತ– ₹3,000 MSP ನೀಡದಿದ್ದರೆ ಅಹೋರಾತ್ರಿ ಧರಣಿ.ಮೆಕ್ಕೆಜೋಳ: ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>