‘2016ನೇ ಸಾಲಿನ ಫಸಲ್ ಭಿಮಾ ಪರಿಹಾರದ ಹಣವು ಈಗಾಗಲೇ ಫಲಾನುಭವಿಗಳಿಗೆ ಮಂಜೂರಾಗಿ ಸಂಬಂಧಪಟ್ಟ ಬ್ಯಾಂಕ್ಗಳಿಗೆ ಬಂದಿದ್ದರೂ, ರೈತರ ಖಾತೆಗಳಿಗೆ ಜಮಾ ಆಗಿಲ್ಲ. ಬಂದ ಹಣವನ್ನು ಬ್ಯಾಂಕಿನವರು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸರ್ಕಾರ ರೈತರ ಸಾಲ ಮನ್ನಾ ಮಾಡಲು ಮುಂದಾಗಿದೆ. ಇಂಥ ಸಂದರ್ಭದಲ್ಲಿ ವಿಮೆ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡರೆ, ರೈತರಿಗೆ ನಷ್ಟ ಆಗಲಿದೆ’ ಎಂದು ಬ್ಯಾಂಕ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.