ಹೀಗೆಂದು ತಮ್ಮ ಮನದಾಳದ ಮಾತನ್ನು ‘ಪ್ರಜಾವಾಣಿ’ಯೊಂದಿಗೆ ಹಂಚಿಕೊಂಡರು ಕೆಪಿಎಸ್ಸಿ ಪರೀಕ್ಷೆಯಲ್ಲಿ ಪಾಸಾಗಿ, ಡಿಎಸ್ಪಿ ಹುದ್ದೆಗೆ ಆಯ್ಕೆಯಾಗಿರುವ ಹುಬ್ಬಳ್ಳಿಯ ಬಸವೇಶ್ವರ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದು, ಇತ್ತೀಚೆಗಷ್ಟೇ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಪ್ರಭಾವತಿ ಪಾಂಡುರಂಗ.