ಸಿ.ಸಿ ಪಾಟೀಲ ಸಂಧಾನಕಾರ:‘ಮೀಸಲಾತಿ ಹೋರಾಟ ಕುರಿತು ಸರ್ಕಾರದ ಜೊತೆ ಸಂಧಾನಕಾರರಾಗಿ ಮಾತುಕತೆ ನಡೆಸಲು ಸಚಿವ ಸಿ.ಸಿ. ಪಾಟೀಲ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೆ ಮೀಸಲಾತಿಗೆ ಸಂಬಂಧಿಸಿದ ಕುರುಬ, ವಾಲ್ಮೀಕಿ, ಮಡಿವಾಳ, ಗಂಗಾಮತ, ಆದಿ ಬಣಜಿಗ, ಕುಡು ಒಕ್ಕಲಿಗ ಹಾಗೂ ಇತರ ಸಮಾಜಗಳ ಬೇಡಿಕೆಗಳನ್ನು ಸಹ ಸರ್ಕಾರ ಈಡೇರಿಸಬೇಕು ಎಂದು ಸಮುದಾಯ ಒತ್ತಾಯಿಸುತ್ತದೆ’ ಎಂದು ತಿಳಿಸಿದರು.