ನಗರದ ಮಣಕಿಲ್ಲಾದಲ್ಲಿ ಇರುವ ತೋಟಪ್ಪ ಗುರುಸಿದ್ದಪ್ಪ ಸಣ್ಣನಾಗನ್ನವರ ಹಾಗೂ ಕೃಷ್ಣಾ ಹನುಮಂತಪ್ಪ ಬೆಳಗಳಿ ಅವರಿಗೆ ಸಂಬಂಧಿಸಿದ ಕಟ್ಟಿಗೆ ಅಡ್ಡೆಗಳು ಸುಟ್ಟು ಕರಕಲಾಗಿವೆ. ಆಕಸ್ಮಿಕವಾಗಿ ಅಡ್ಡಯೊಂದರಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು. ಅದರ ಪಕ್ಕದಲ್ಲಿ ಮತ್ತೊಂದು ಕಟ್ಟಿಗೆ ಅಡ್ಡೆ ಇದ್ದ ಪರಿಣಾಮ ಬೆಂಕಿ ಅದಕ್ಕೂ ಹೊತ್ತುಕೊಂಡಿದೆ.