<p><strong>ನವಲಗುಂದ (ಧಾರವಾಡ ಜಿಲ್ಲೆ):</strong> ತಾಲ್ಲೂಕಿನ ಗುಡಿಸಾಗರ ಗ್ರಾಮದ 20 ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿಯಾಗಿದೆ. ಕೆರೆ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.</p>.ತಿಪ್ಪನಟಗಿ ಗ್ರಾಮದ ವಾಂತಿ ಭೇದಿ ಪ್ರಕರಣ | ಸಾವಿಗೆ ಕಲುಷಿತ ನೀರು ಕಾರಣವಲ್ಲ: ವರದಿ.<p>ನವಲಗುಂದ ಸರ್ಕಾರಿ ಆಸ್ಪತ್ರೆಗೆ 19 ಮಂದಿ ದಾಖಲಾಗಿದ್ಧಾರೆ. ಈ ಪೈಕಿ ಒಂಬತ್ತು ಪುರುಷರು, ಎಂಟು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಇದ್ದಾರೆ.</p><p>‘ಕೆರೆ ನೀರು ಸ್ವಚ್ಚವಾಗಿಲ್ಲ. ಆ ನೀರನ್ನೇ ನಳಗಳಲ್ಲಿ ಗ್ರಾಮಕ್ಕೆ ಪೂರೈಸಲಾಗುತ್ತಿದೆ’ ಎಂದು ಆಸ್ಪತ್ರೆಗೆ ದಾಖಲಾಗಿರುವ ಹೇಮವ್ವ ಫಕೀರಪ್ಪ ಬಾಗೂರು ’ಪ್ರಜಾವಾಣಿ’ಗೆ ತಿಳಿಸಿದರು.</p>.ಕೆಂಭಾವಿ: ವಾಂತಿ ಭೇದಿ ಪ್ರಕರಣ; ಮೂವರ ಸಾವು? .<p>‘19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಗುಡಿಸಾಗರದಲ್ಲೂ ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಲಾಗಿದೆ. ಅಸ್ವಸ್ಥರ ರಕ್ತ ಪರೀಕ್ಷೆ ಮಾಡಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ತಿಳಿಸಿದರು.</p><p>‘ನೀರಿನ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗುವುದು. ಕಾಲರಾ, ಡೆಂಗಿ ಪರೀಕ್ಷೆ ಮಾಡಲು ವೈದ್ಯರಿಗೆ ತಿಳಿಸಲಾಗಿದೆ. ವರದಿ ಬಂದ ನಂತರ ಕಾರಣ ತಿಳಿಯಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ತಿಳಿಸಿದರು.</p> .ಹೂವಿನಹಡಗಲಿ | ಕಲುಷಿತ ನೀರು ಸರಬರಾಜು: ವಾಂತಿ ಭೇದಿಗೆ 20 ಜನ ಅಸ್ವಸ್ಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ (ಧಾರವಾಡ ಜಿಲ್ಲೆ):</strong> ತಾಲ್ಲೂಕಿನ ಗುಡಿಸಾಗರ ಗ್ರಾಮದ 20 ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿಯಾಗಿದೆ. ಕೆರೆ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.</p>.ತಿಪ್ಪನಟಗಿ ಗ್ರಾಮದ ವಾಂತಿ ಭೇದಿ ಪ್ರಕರಣ | ಸಾವಿಗೆ ಕಲುಷಿತ ನೀರು ಕಾರಣವಲ್ಲ: ವರದಿ.<p>ನವಲಗುಂದ ಸರ್ಕಾರಿ ಆಸ್ಪತ್ರೆಗೆ 19 ಮಂದಿ ದಾಖಲಾಗಿದ್ಧಾರೆ. ಈ ಪೈಕಿ ಒಂಬತ್ತು ಪುರುಷರು, ಎಂಟು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಇದ್ದಾರೆ.</p><p>‘ಕೆರೆ ನೀರು ಸ್ವಚ್ಚವಾಗಿಲ್ಲ. ಆ ನೀರನ್ನೇ ನಳಗಳಲ್ಲಿ ಗ್ರಾಮಕ್ಕೆ ಪೂರೈಸಲಾಗುತ್ತಿದೆ’ ಎಂದು ಆಸ್ಪತ್ರೆಗೆ ದಾಖಲಾಗಿರುವ ಹೇಮವ್ವ ಫಕೀರಪ್ಪ ಬಾಗೂರು ’ಪ್ರಜಾವಾಣಿ’ಗೆ ತಿಳಿಸಿದರು.</p>.ಕೆಂಭಾವಿ: ವಾಂತಿ ಭೇದಿ ಪ್ರಕರಣ; ಮೂವರ ಸಾವು? .<p>‘19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಗುಡಿಸಾಗರದಲ್ಲೂ ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಲಾಗಿದೆ. ಅಸ್ವಸ್ಥರ ರಕ್ತ ಪರೀಕ್ಷೆ ಮಾಡಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ತಿಳಿಸಿದರು.</p><p>‘ನೀರಿನ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗುವುದು. ಕಾಲರಾ, ಡೆಂಗಿ ಪರೀಕ್ಷೆ ಮಾಡಲು ವೈದ್ಯರಿಗೆ ತಿಳಿಸಲಾಗಿದೆ. ವರದಿ ಬಂದ ನಂತರ ಕಾರಣ ತಿಳಿಯಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ತಿಳಿಸಿದರು.</p> .ಹೂವಿನಹಡಗಲಿ | ಕಲುಷಿತ ನೀರು ಸರಬರಾಜು: ವಾಂತಿ ಭೇದಿಗೆ 20 ಜನ ಅಸ್ವಸ್ಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>