ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪಿ.ವೈ. ನಾಯಕ, ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ಲೆಕ್ಕಾಧಿಕಾರಿ ಸಂಜಯ ಮಾಸುಮಳಿ, ಉಗ್ರಾಣಾಧಿಕಾರಿ ಎನ್.ಎಫ್. ಹೊಸಮನಿ, ಆಡಳಿತಾಧಿಕಾರಿ ನಾಗಮಣಿ ಭೋವಿ, ಹುಬ್ಬಳ್ಳಿ–ಧಾರವಾಡ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಎಂ.ಎಲ್. ಮುಂಡರಗಿ, ನಿವೃತ್ತ ಸಹಾಯಕ ಸಂಚಾರ ನಿರೀಕ್ಷಕ ಜಿ.ಬಿ. ಹುಯಿಲಗೋಳ ಮತ್ತು ಸಂಸ್ಥೆ ನಿರ್ದೇಶಕ ಅಶೋಕ ಮಳಗಿ ಪಾಲ್ಗೊಂಡಿದ್ದರು.