ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ಗಣೇಶೋತ್ಸವ: 31 ರೌಡಿಗಳ ಗಡಿಪಾರು

Published : 15 ಸೆಪ್ಟೆಂಬರ್ 2023, 4:54 IST
Last Updated : 15 ಸೆಪ್ಟೆಂಬರ್ 2023, 4:54 IST
ಫಾಲೋ ಮಾಡಿ
Comments
ಅವಳಿನಗರದಲ್ಲಿ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬ ಈದ್ ಮೀಲಾದ್ ಆಚರಿಸಬೇಕು.‌ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು
– ರೇಣುಕಾ ಸುಕುಮಾರ, ಕಮಿಷನರ್ ಹು-ಧಾ ಮಹಾನಗರ
ಮೆರವಣಿಗೆ; ಬಿಗಿ ಬಂದೋಬಸ್ತ್‌
ಅವಳಿನಗರದ ಸುಮಾರು 900ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಸಾರ್ವಜನಿಕ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಬೃಹತ್‌ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಮೂರ್ತಿಗಳನ್ನು ವಿಸರ್ಜನೆ ಮಾಡುತ್ತಾರೆ. ಪ್ರಸ್ತುತ ವರ್ಷ ಈದ್‌ ಮೀಲಾದ್‌ ಮತ್ತು ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಒಂದೇ ದಿನ(ಸೆ. 28) ನಡೆಯುವುದರಿಂದ ಪೊಲೀಸ್‌ ಇಲಾಖೆ ಮೆರವಣಿಗೆಗೆ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲು ನಿರ್ಧರಿಸಿದೆ. ಮೂರು ವರ್ಷಗಳ ಹಿಂದೆ ಗಣೇಶಮೂರ್ತಿ ವಿಸರ್ಜನೆ ವೇಳೆ 10ಕ್ಕೂ ಹೆಚ್ಚು ಚಾಕು ಇರಿತದ ಪ್ರಕರಣಗಳು ನಡೆದಿದ್ದು ಚರ್ಚೆಗೆ ಕಾರಣವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT