ಧಾರವಾಡ ತಹಶೀಲ್ದಾರ್ ಡಿ.ಎಚ್.ಹೂಗಾರ, ಗರಗ ಪಿಎಸ್ಐ ಬಿ.ಎನ್.ಸಾತನ್ನವರ, ಹುಬ್ಬಳ್ಳಿ ಅಗ್ನಿಶಾಮಕದಳದ ಸಿ.ಎಫ್.ಒ. ರವೀಪ್ರಸಾದ, ಅಮ್ಮಿನಬಾವಿ ಕಂದಾಯ ನಿರೀಕ್ಷಕ ಎಸ್.ಎಂ.ಗುರುವಡೆಯರ, ಪಿಡಿಒ ಶಕುಂತಲಾ ಭಜಂತ್ರಿ, ಗ್ರಾಮ ಆಡಳಿತಾಧಿಕಾರಿ ಕವಿತಾ ಬೆಂಗೇರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.