ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ಶ್ರುತಿ ಬೂದಿಹಾಳ ಹಾಗೂ ರಕ್ಷಿತಾ ಧನಶೆಟ್ಟಿ ಕಿರಿಯ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದರೆ, ಹಿರಿಯರ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಶಿಲ್ಪಾ ಶಿರೆಣ್ಣಿಗೆ ಸಮಾಧಾನಕರ ಬಹುಮಾನ ಲಭಿಸಿದೆ. ಶಾಲೆಯ ಅಧ್ಯಾಪಕಿ ಶೋಭಾ ಉಪ್ಪಾರ ಈ ವಿದ್ಯಾರ್ಥಿನಿಯರ ಕವನ ರಚನೆಗೆ ಮಾರ್ಗದರ್ಶನ ಮಾಡಿದ್ದರು.