ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮೀರ್ ಆತ್ಮೀಯ, ಸರಿಯಾಗಿ‌ ಮಾತಾಡುವಂತೆ ಬುದ್ಧಿ ಹೇಳುತ್ತೇನೆ: ಜಿ.ಎಂ.ಸಿದ್ದೇಶ್ವರ

Last Updated 16 ಮೇ 2019, 10:09 IST
ಅಕ್ಷರ ಗಾತ್ರ

ಹುಬ್ಬಳ್ಳಿ:'ಸಚಿವ ಜಮೀರ್ ಅಹ್ಮದ್ ಖಾನ್ ನನ್ನ ಆತ್ಮೀಯ. ಸರಿಯಾಗಿ ಮಾತನಾಡುವಂತೆ ಆತನಿಗೆ ಬುದ್ಧಿ ಹೇಳುತ್ತೇನೆ' ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಜಮೀರ್ ಅವರು‌ ನೀಡಿದ ಹೇಳಿಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಂದಗೋಳದ ದೇವನೂರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿದ್ದೇಶ್ವರ್‌ ಗುರುವಾರ ಮತ ಯಾಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT