ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಬಿ.ಬಿ. ಗಂಗಾಧರಮಠ, ಮಹಾನಗರ ಘಟಕದ ಅದ್ಯಕ್ಷ ಗುರುರಾಜ ಹುಣಸೀಮರದ, ಕಾರ್ಯಾಧ್ಯಕ್ಷ ಸಾಧೀಕ ಹಕೀಂ, ವೀರನಗೌಡ ಮರಿಗೌಡ್ರ, ಹಾವೇರಿ ಜಿಲ್ಲಾ ಘಟಕದ ಧ್ಯಕ್ಷ ಮಲ್ಲಿಕಾರ್ಜುನ ಹಲಗೇರಿ, ಗದಗ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಹಜರತಅಲಿ ಜೋಡಮನಿ, ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಣ್ಣ ಹುಬ್ಬಳ್ಳಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.